27.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

ಬೆಳ್ತಂಗಡಿ: ಏಪ್ರಿಲ್ 1 ಕ್ಕೆ 18 ವಷ೯ ತುಂಬಿದವರಿಗೆ ಮತ ಚಲಾಯಿಸುವ ಅವಕಾಶ ಚುನಾವಣಾ ಆಯೋಗ ನೀಡಿದೆ. ನಮ್ಮ ವ್ಯಾಪ್ತಿಯಲ್ಲಿ 2005 ಜನವರಿಯಿಂದ ಮಾ.31ರೊಳಗೆ ಜನಿಸಿದವರ ಸೇಪ೯ಡೆಗೆ ನಮ್ಮೆಲ್ಲರ ಮೊದಲ ಆದ್ಯತೆ ಇರಲಿ

ಇಂದೇ ಹತ್ತಿರದ BLO ಗಳನ್ನು ಸಂಪರ್ಕಿಸಿ
ಬೇಕಾಗುವ ದಾಖಲೆಗಳು, -S.S.L.C ಮಾರ್ಕ್ಸ್ ಕಾರ್ಡ್ ಜೆರಾಕ್ಸ್.

  • ರೇಶನ್ ಕಾರ್ಡ್ ಜೆರಾಕ್ಸ್.
  • ಆಧಾರ್ ಕಾರ್ಡ್ ಜೆರಾಕ್ಸ್.
  • ಒಂದು ಪಾಸ್ಪೋರ್ಟ್ ಸೈಜ್ ಫೊಟೋ. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನಾಂಕ 10/04/23 ರಂದು

Related posts

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
error: Content is protected !!