September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

ಬೆಳ್ತಂಗಡಿ: ಭಾರತ ಚುನಾವಣಾ ಆಯೋಗ ಇದರ ವತಿಯಿಂದ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ-2023 ಇದರ ಅಂಗವಾಗಿ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿರುವ ಅಧಿಕಾರಗಳ ಸಭೆ ಎ.1 ರಂದು ಎಸ್.ಡಿ.ಎಂ. ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಚುನಾವಣಾಧಿಕಾರಿ ಯೋಗೀಶ್ ಹೆಚ್.ಆರ್., ಸಹಾಯಕ ಚುನಾವಣಾಧಿಕಾರಿ ಟಿ. ಸುರೇಶ್ ಕುಮಾರ್ ತಹಶೀಲ್ದಾರ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಅಂಚೆ ಮತದಾನ ನೊಡೇಲ್ ರಾಜಶೇಖರ್ ಅಜ್ರಿ, ಸೆಕ್ಟರ್ ಅಧಿಕಾರಿ ಧರಣೇಂದ್ರ ಕೆ. ಉಪಸ್ಥಿತರಿದ್ದರು. 241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ. ಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ಟೀಂ ಅಭಯಹಸ್ತ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಸ್ಪರ್ಧಾ ಕಾರ್ಯಕ್ರಮಗಳ ಆಯೋಜನೆ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!