25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.
ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ ಸುಮಾರು 2 ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ನಡೆಸುತ್ತಿದ್ದರು.
ಮಾ.31ರಂದು ರಾತ್ರಿ ಬಾವಿಗೆ ಅಳವಡಿಸಲಾದ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya
error: Content is protected !!