25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.
ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ ಸುಮಾರು 2 ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ನಡೆಸುತ್ತಿದ್ದರು.
ಮಾ.31ರಂದು ರಾತ್ರಿ ಬಾವಿಗೆ ಅಳವಡಿಸಲಾದ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಆಮಂತ್ರಣ ದಶಮಾನೋತ್ಸವ ; ಅರುವಶ್ರೀ ಪ್ರಶಸ್ತಿ ಪ್ರಕಟ

Suddi Udaya

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಅಕ್ಟೋಬರ್ 2ರಂದು ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಗಾಂಧಿ ಜಯಂತಿ ಆಚರಣೆಗೆ ನಿರ್ಧಾರ: ತಾ. ಜನಜಾಗೃತಿ ವೇದಿಕೆ ಸಭೆ

Suddi Udaya
error: Content is protected !!