24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.
ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ ಸುಮಾರು 2 ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ನಡೆಸುತ್ತಿದ್ದರು.
ಮಾ.31ರಂದು ರಾತ್ರಿ ಬಾವಿಗೆ ಅಳವಡಿಸಲಾದ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya
error: Content is protected !!