July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.
ವಿಕಲ ಚೇತನರಾಗಿರುವ ಇವರು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ಶಿಬಾಜೆ ಪರಿಸರದಲ್ಲಿ ಸುಮಾರು 2 ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ನಡೆಸುತ್ತಿದ್ದರು.
ಮಾ.31ರಂದು ರಾತ್ರಿ ಬಾವಿಗೆ ಅಳವಡಿಸಲಾದ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಬಜಿಲ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya
error: Content is protected !!