23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನ ನಿಗದಿ

ಬೆಳ್ತಂಗಡಿ: ಏಪ್ರಿಲ್ 1 ಕ್ಕೆ 18 ವಷ೯ ತುಂಬಿದವರಿಗೆ ಮತ ಚಲಾಯಿಸುವ ಅವಕಾಶ ಚುನಾವಣಾ ಆಯೋಗ ನೀಡಿದೆ. ನಮ್ಮ ವ್ಯಾಪ್ತಿಯಲ್ಲಿ 2005 ಜನವರಿಯಿಂದ ಮಾ.31ರೊಳಗೆ ಜನಿಸಿದವರ ಸೇಪ೯ಡೆಗೆ ನಮ್ಮೆಲ್ಲರ ಮೊದಲ ಆದ್ಯತೆ ಇರಲಿ

ಇಂದೇ ಹತ್ತಿರದ BLO ಗಳನ್ನು ಸಂಪರ್ಕಿಸಿ
ಬೇಕಾಗುವ ದಾಖಲೆಗಳು, -S.S.L.C ಮಾರ್ಕ್ಸ್ ಕಾರ್ಡ್ ಜೆರಾಕ್ಸ್.

  • ರೇಶನ್ ಕಾರ್ಡ್ ಜೆರಾಕ್ಸ್.
  • ಆಧಾರ್ ಕಾರ್ಡ್ ಜೆರಾಕ್ಸ್.
  • ಒಂದು ಪಾಸ್ಪೋರ್ಟ್ ಸೈಜ್ ಫೊಟೋ. ಮತದಾರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಕೊನೆಯ ದಿನಾಂಕ 10/04/23 ರಂದು

Related posts

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya
error: Content is protected !!