25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮದ್ದಡ್ಕರಾಮನವಮಿ ಕಾರ್ಯಕ್ರಮ

ಬೆಳ್ತಂಗಡಿ: ರಾಮನನ್ನು ದಿನನಿತ್ಯ ಸ್ತುತಿಸಿದರೆ ರಾಮನ ಅನುಗ್ರಹದಿಂದ ದೇಶ ರಾಮರಾಜ್ಯವಾಗುವುದು ರಾಮನ ಸ್ಮರಣೆಯಿಂದ ತಾಪ ಪಾಪ ಅಜ್ಞಾನವನ್ನು ದೂರವಾಗಿಸಬಹುದು ಎಂದು ಶ್ರೀ ನಾರಾಯಾಣ ಗುರು ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಉಪನ್ಯಾಸಕ ಕೇಶವ ಬಂಗೇರ ನುಡಿದರು ಮದ್ದಡ್ಕ ಶ್ರೀರಾಮ ಸೇವಾ ಸಮಿತಿ ಬಜರಂಗದಳ ವಿಶ್ವಹಿಂದೂ ಪರಿಷತ್ ಇದರ ಅಶ್ರಯದಲ್ಲಿ ರಾಮ ನವಮಿ ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು

ಶ್ರೀ ರಾಮ ಸೇವಾ ಸಮಿತಿ ಅಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು ಅಧ್ಯಕ್ಷತೆ ವಹಿಸಿದ್ದರು ವೇದಿಕೆಯಲ್ಲಿ‌ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ. ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ. ಭಜರಂಗದಳ ಬೆಳ್ತಂಗಡಿ ಪ್ರಖಂಡ ಸಂಚಾಲಕರು ಸಂತೋಷ್ ಅತ್ತಾಜೆ. ವಿಶ್ವ ಹಿಂದೂ ಪರಷತ್ ಮದ್ದಡ್ಕ ಘಟಕ ಅಧ್ಯಕ್ಷ ಗಣೇಶ್ ಶೆಟ್ಟಿ ಅರ್ಕಜೆ. ಯುವ ಉದ್ಯಮಿ ಸುದೀಪ್ ಶೆಟ್ಟಿ ಮೂಡೈಲು. ಸಂಪತ್ ಶೆಟ್ಟಿ ಪಣಕಜೆ .ಬಜರಂಗದಳ ಸಂಚಾಲಕರು ಯಶೋಧರ ಶೆಟ್ಟಿ ಅರ್ಕಜೆ . ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು. ಶ್ರೀರಾಮ ಸೇವಾ ಸಮಿತಿ ಕಾರ್ಯಧರ್ಶಿ ಮನೋಹರ ಕೇದಳಿಕೆ. ವಿನೋದ್ ಶೆಣೈ ಉಪಸ್ಥತರಿದ್ದರು ಪ್ರಭಾಕರ ಶೆಟ್ಟಿ ಸ್ವಾಗತಿಸಿ ವಿಠಲ್ ಶೆಟ್ಟಿ  ಉಪ್ಪಡ್ಕ ಕಾರ್ಯಕ್ರಮ ನಿರೂಪಿಸಿದರು  ಬೆಳಿಗ್ಗೆ ಓಡೀಲು ಮಹಾಲಿಂಗೇಶ್ವರ ಪ್ರಧಾನ ಅರ್ಚಕರು ರಘರಾಮ್ ಭಟ್‌ ಮಠ  ನೇತ್ರತ್ವದಲ್ಲಿ ಗಣಹೋಮ ವಿವಿದ ಭಜನಾ ಮಂಡಳಿಗಳಿಂದ  ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ ವಿಶೇಷ ಭಜನಾ ಕಾರ್ಯಕ್ರಮಕ್ಜೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು (ವರದಿ ಚಿತ್ರ ಮನು ಮದ್ದಡ್ಕ

Related posts

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ಹೊನ್ನಮ್ಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!