March 7, 2026
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಮೇ.8(ನಾಳೆ): ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ರವರಿಂದ ಬೃಹತ್ ರೋಡ್ ಶೋ ಮತ್ತು ಮತ ಯಾಚನೆ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya
error: Content is protected !!