23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ಇದರ ವತಿಯಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ ಪಿನಾಕಿ ಸಭಾಭವನದಲ್ಲಿ ನಡೆಯಿತು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಬೆಳ್ತಂಗಡಿ ನಗರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ.ಈಗಾಗಲೇ‌ನಗರದ ಹೃದಯ ಭಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಬೆಳ್ತಂಗಡಿಯ ಸೌಂದರ್ಯಕ್ಕೆ ಮುಕುಟಪ್ರಾಯವಾಗಲಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ನಗರದಲ್ಲಿ ಅತೀ ಹೆಚ್ಚು ಮತ ಬರುವಂತೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.
ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ನಗರ ಮಹಾಶಕ್ತಿಕೇಂದ್ರ ಅಧ್ಯಕ್ಷ ಗಣೇಶ್, ಯುವಮೋರ್ಚಾ ಅಧ್ಯಕ್ಷ ಯಶವಂತ ಗೌಡ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಮುಗುಳಿ ನಾರಾಯಣ ರಾವ್ ಇದ್ದರು.

Related posts

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಆಕ್ಸ್ಫರ್ಡ್ ಅಡ್ವಾಂಟೇಜ್ ಪೆಡಗೋಜಿ” ಕಾರ್ಯಾಗಾರ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆ ಸಿಬ್ಬಂದಿಯವರಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ ಲೋಕಾರ್ಪಣೆ; ಗೃಹ ಸಚಿವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್‌ಡಿಎಂ ನ್ಯಾಚುರಪತಿ ಕಾಲೇಜಿಗೆ ವಿಶೇಷ ಶಾಶ್ವತ ದೀಪಾಲಂಕಾರ

Suddi Udaya

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

Suddi Udaya
error: Content is protected !!