23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ:ಅತಿಶಯ ಕ್ಷೇತ್ರ ಶ್ರವಣಬೆಳಗೊಳ ಮಠಾಧೀಶರೂ, ಜೈನ ಸಮಾಜದ ಮಾರ್ಗದರ್ಶಕರೂ ಆದ ‘ಕರ್ಮಯೋಗಿ’ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರು ಮಾ.23ರಂದು ವಿಧಿವಶವಾದ್ದರಿಂದ.

ಈ ಪ್ರಯುಕ್ತ ಇಂದು ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಪೂಜ್ಯ ಶ್ರೀಗಳಿಗೆ ಗೌರವ ನಮನ ಸಲ್ಲಿಸಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರ ಪರಿಚಯದ ಜೊತೆ ತಮ್ಮ ಅನುಭವಗಳನ್ನು ವಲಯ ನಿರ್ದೇಶಕರಾದ ವೀರ್ ಬಿ ಸೋಮಶೇಖರ್ ಶೆಟ್ಟಿ ಮತ್ತು ಅನನ್ಯ ಜೈನ್ ಇವರು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಮಿಲನ್ ನ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರೆ ಅಧ್ಯಕ್ಷರು ಸರ್ವರನ್ನು ಸ್ವಾಗತಿಸಿದರು.

Related posts

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಶಿಶಿಲ: ತುಳುನಾಡ ನರ್ಸರಿಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya
error: Content is protected !!