September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ:ಅತಿಶಯ ಕ್ಷೇತ್ರ ಶ್ರವಣಬೆಳಗೊಳ ಮಠಾಧೀಶರೂ, ಜೈನ ಸಮಾಜದ ಮಾರ್ಗದರ್ಶಕರೂ ಆದ ‘ಕರ್ಮಯೋಗಿ’ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರು ಮಾ.23ರಂದು ವಿಧಿವಶವಾದ್ದರಿಂದ.

ಈ ಪ್ರಯುಕ್ತ ಇಂದು ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಪೂಜ್ಯ ಶ್ರೀಗಳಿಗೆ ಗೌರವ ನಮನ ಸಲ್ಲಿಸಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರ ಪರಿಚಯದ ಜೊತೆ ತಮ್ಮ ಅನುಭವಗಳನ್ನು ವಲಯ ನಿರ್ದೇಶಕರಾದ ವೀರ್ ಬಿ ಸೋಮಶೇಖರ್ ಶೆಟ್ಟಿ ಮತ್ತು ಅನನ್ಯ ಜೈನ್ ಇವರು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಮಿಲನ್ ನ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರೆ ಅಧ್ಯಕ್ಷರು ಸರ್ವರನ್ನು ಸ್ವಾಗತಿಸಿದರು.

Related posts

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಹುಮುಖ ಪ್ರತಿಭೆ ವಿದುಷಿ ಸಹನಾ ಎಂ. ಶೆಟ್ಟಿ ಭರತನಾಟ್ಯ ರಂಗಪ್ರವೇಶ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!