25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya
error: Content is protected !!