April 2, 2025
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya
error: Content is protected !!