ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ದಾಖಲಾತಿ ಆರಂಭ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ:ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆ. ಹರೀಶ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಂಗಾಧರ ಮಿತ್ತಮಾರು ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!