25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಮಲವಂತಿಗೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!