23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಬಾಯ೯ : ನಿವೃತ್ತ ಯೋಧ ಭವಾನಿ ಶಂಕರ್ ನಿಧನ


ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಮೂಲತಃ ಬಾರ್ಯ ನಿವಾಸಿ ಭವಾನಿ ಶಂಕರ್ (62ವ) ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲಿ ಎ.1ರಂದು ನಿಧನರಾದರು.
ಇವರು ಭಾರತೀಯ ಭೂ ಸೇನೆಯಲ್ಲಿ ಸೇನಾನಿಯಾಗಿ ದೇಶದ ವಿವಿದೆಡೆ ಸೇವೆ ಸಲ್ಲಿಸಿದ್ದರು. ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು, ಕೆ. ಮಾಧವ ಪೂಜಾರಿ ಮಾಡವು ಹಾಗೂ ಭವಾನಿ ಶಂಕರ್ ಸೇನೆಗೆ ಒಟ್ಟಿಗೆ ಸೇರ್ಪಡೆ ಗೊಂಡು ಜಮ್ಮು ಕಾಶ್ಮೀರ ಸೇರಿದಂತೆ ವಿವಿಧೆಡೆ ಸೇವೆ ಸಲ್ಲಿಸಿದ್ದರು.

23 ವರ್ಷಗಳ ಸೇವ ಬಳಿಕ ಅವರು ನಿವೃತ್ತಗೊಂಡು ಬಳಿಕ ಪುತ್ತೂರಿನಲ್ಲಿ ಮನೆ ಮಾಡಿ ವಾಸ್ತವ್ಯವಿದ್ದರು. ಆರೋಗ್ಯ ಏರುಪೇರು ಆದ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಕಮಾಂಡೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು
ನಿಧನರಾದರು.
ಇವರ ಪತ್ನಿ ಈ ಹಿಂದೆಯೇ ಮೃತಪಟ್ಟಿದ್ದರು. ಮೃತರು ಪುತ್ರ ಸಂಜೀತ್ ಹಾಗೂ ಪುತ್ರಿ ಸೌಜನ್ಯ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ, ದಂತ ವೈದ್ಯ , ಡಾ.ರಾಜಾರಾಮ್ ಕೆಬಿ ಅವರಿಗೆ ಮಾತೃ ವಿಯೋಗ.ಗಿರಿಜಮ್ಮ ನಿಧನ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯ, ಭರತನಾಟ್ಯ ಗುರು ಕಮಲಾಕ್ಷ ಆಚಾರ್ಯ ನಿಧನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

Suddi Udaya
error: Content is protected !!