25.5 C
ಪುತ್ತೂರು, ಬೆಳ್ತಂಗಡಿ
April 24, 2026
ರಾಜಕೀಯ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶೇಷ ಪೂಜೆ

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರಿಂದ ಆಶೀರ್ವಾದ ಪಡೆದ‌ ರಕ್ಷಿತ್ ಶಿವರಾಂ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥೇಶ್ವರ , ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ. ಸತೀಶ್ ಕಾಶಿಪಟ್ಣ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಭೇಟಿ:
ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಯಾಗಿ ಆರ್ಶಿವಾದ‌ ಪಡೆದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು

Related posts

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಕೊಯ್ಯೂರು ಬಿಜೆಪಿಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya
error: Content is protected !!