April 2, 2025
ತಾಲೂಕು ಸುದ್ದಿರಾಜಕೀಯ

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

ಉಜಿರೆ: ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜಾ ರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಜೈಸಾನ್ ವಿ.ವಿ ಕಳೆಂಜ ,ಜಿನೋಕಲ್ಲಿಕಟ್ ಗಂಡಿಬಾಗಿಲು,ಸಾಬು ಕಕ್ಕಿಂಜೆ, ಸೋಯ್ ಬೊಲ್ಮಿನಾರ್,ಲಿಜೋ ಬೆಳಾಲು,ಸಾಜಿ ಕಲ್ಮಂಜ. ಜಾರ್ಜ್ ಕಡಿರು ದ್ಯಾವರ. ಜೋಜಿ ಉಜಿರೆ, ಗ್ರೇಸಿ ಪುದುವೆಟ್ಟು ರವರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಎ.2ರಂದುಉಜಿರೆ ಶಾರದಾ ಮಂಟಪದಲ್ಲಿ ಮಹಾಶಕ್ತಿಕೇಂದ್ರದ ಸಭೆಯಲ್ಲಿ
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ ಸಮ್ಮುಖದಲ್ಲಿ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಸೇರ್ಪಡೆ ಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ. ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಶ್ರೀನಿವಾಸ್ ಧರ್ಮಸ್ಥಳ,ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಬುಗೌಡ , ಮಂಡಲದ ಉಪಾಧ್ಯಕ್ಷ ಸೀತಾರಾಮ ಬೆಳಾಲು, ಉಜಿರೆ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಪುಷ್ಪವತಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊರಗಪ್ಪ ನಾಯ್ಕಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ರವರಿಗೆ ಭಾರತ ರತ್ನ ಗೌರವ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!