25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿರಾಜಕೀಯ

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

ಉಜಿರೆ: ದೇಶದ ಪ್ರಧಾನಿ ನರೇಂದ್ರ ಮೋದಿಜಿಯವರ ಆಡಳಿತ ವೈಖರಿ ಮತ್ತು ಶಾಸಕ ಹರೀಶ್ ಪೂಂಜಾ ರವರ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ನಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಜೈಸಾನ್ ವಿ.ವಿ ಕಳೆಂಜ ,ಜಿನೋಕಲ್ಲಿಕಟ್ ಗಂಡಿಬಾಗಿಲು,ಸಾಬು ಕಕ್ಕಿಂಜೆ, ಸೋಯ್ ಬೊಲ್ಮಿನಾರ್,ಲಿಜೋ ಬೆಳಾಲು,ಸಾಜಿ ಕಲ್ಮಂಜ. ಜಾರ್ಜ್ ಕಡಿರು ದ್ಯಾವರ. ಜೋಜಿ ಉಜಿರೆ, ಗ್ರೇಸಿ ಪುದುವೆಟ್ಟು ರವರು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಎ.2ರಂದುಉಜಿರೆ ಶಾರದಾ ಮಂಟಪದಲ್ಲಿ ಮಹಾಶಕ್ತಿಕೇಂದ್ರದ ಸಭೆಯಲ್ಲಿ
ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಹರಿಕೃಷ್ಣ ಬಂಟ್ವಾಳ ಸಮ್ಮುಖದಲ್ಲಿ ಪಕ್ಷದ ಧ್ವಜ ನೀಡಿ ಬಿಜೆಪಿಗೆ ಸೇರ್ಪಡೆ ಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ. ಮಂಡಲದ ಅಧ್ಯಕ್ಷರಾದ ಜಯಂತ್ ಕೋಟ್ಯಾನ್. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಶ್ರೀನಿವಾಸ್ ಧರ್ಮಸ್ಥಳ,ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಬಾಬುಗೌಡ , ಮಂಡಲದ ಉಪಾಧ್ಯಕ್ಷ ಸೀತಾರಾಮ ಬೆಳಾಲು, ಉಜಿರೆ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಪುಷ್ಪವತಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೊರಗಪ್ಪ ನಾಯ್ಕಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
error: Content is protected !!