23.5 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ಇದರ ವತಿಯಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ ಪಿನಾಕಿ ಸಭಾಭವನದಲ್ಲಿ ನಡೆಯಿತು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಬೆಳ್ತಂಗಡಿ ನಗರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ.ಈಗಾಗಲೇ‌ನಗರದ ಹೃದಯ ಭಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಬೆಳ್ತಂಗಡಿಯ ಸೌಂದರ್ಯಕ್ಕೆ ಮುಕುಟಪ್ರಾಯವಾಗಲಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ನಗರದಲ್ಲಿ ಅತೀ ಹೆಚ್ಚು ಮತ ಬರುವಂತೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.
ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ನಗರ ಮಹಾಶಕ್ತಿಕೇಂದ್ರ ಅಧ್ಯಕ್ಷ ಗಣೇಶ್, ಯುವಮೋರ್ಚಾ ಅಧ್ಯಕ್ಷ ಯಶವಂತ ಗೌಡ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಮುಗುಳಿ ನಾರಾಯಣ ರಾವ್ ಇದ್ದರು.

Related posts

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya
error: Content is protected !!