37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸಾಧಕರು

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

ಮುಂಡಾಜೆ:ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಎ.2ರಂದು ಗಣೇಶ ಶೆಟ್ಟಿ, ಶಿವ ಕೃಪ, ಸೋಮಂತಡ್ಕ,ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಾದ ಸಂತೋಷ್ ಮಾಡ ಹಾಗೂ ಕಲಾ ಸಾಧಕರಾದ , ಕಟೀಲು ಮೇಳದ ಕಲಾವಿದ ನವೀನ್ ಶೆಟ್ಟಿ, ನಾರಾಯಣ ಶೆಟ್ಟಿ ಮಂಜಶ್ರೀ ನಗರ ಮತ್ತು ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಪುರುಷೋತ್ತಮ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಸಂಚಾಲಕರಾದ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಕೋಶಾಧಿಕಾರಿ ಜಯಾನಂದ ಶೆಟ್ಟಿ ಮುಂಡ್ರುಪಾಡಿ , ಪುಷ್ಪರಾಜ ಶೆಟ್ಟಿ ಕಲ್ಲಹಿತ್ಲು, ಗಣೇಶ ಶೆಟ್ಟಿ ಸೋಮಂತಡ್ಕ, ಸುಮ ಶೆಟ್ಟಿ ನೈಯಲ್ ಇವರುಗಳು ಉಪಸ್ಥಿತರಿದ್ದರು. ಹರ್ಷಿತ್ ಶೆಟ್ಟಿ ಅವರು ಸ್ವಾಗತಿಸಿ, ಪ್ರತಿಕ್ ಕುಮಾರ್ ರೈ
ಧನ್ಯವಾದ ವಿತ್ತರು
ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ಪ್ರಾರ್ಥಿಸಿ, ನವೀತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಬಂಟ ಬಂಧುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಉಜಿರೆ: ದ. ಕ. ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಪುರುಷರ ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾಟದ ಉದ್ಘಾಟನೆ

Suddi Udaya
error: Content is protected !!