ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸಾಧಕರು

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

ಮುಂಡಾಜೆ:ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಎ.2ರಂದು ಗಣೇಶ ಶೆಟ್ಟಿ, ಶಿವ ಕೃಪ, ಸೋಮಂತಡ್ಕ,ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಾದ ಸಂತೋಷ್ ಮಾಡ ಹಾಗೂ ಕಲಾ ಸಾಧಕರಾದ , ಕಟೀಲು ಮೇಳದ ಕಲಾವಿದ ನವೀನ್ ಶೆಟ್ಟಿ, ನಾರಾಯಣ ಶೆಟ್ಟಿ ಮಂಜಶ್ರೀ ನಗರ ಮತ್ತು ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಪುರುಷೋತ್ತಮ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಸಂಚಾಲಕರಾದ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಕೋಶಾಧಿಕಾರಿ ಜಯಾನಂದ ಶೆಟ್ಟಿ ಮುಂಡ್ರುಪಾಡಿ , ಪುಷ್ಪರಾಜ ಶೆಟ್ಟಿ ಕಲ್ಲಹಿತ್ಲು, ಗಣೇಶ ಶೆಟ್ಟಿ ಸೋಮಂತಡ್ಕ, ಸುಮ ಶೆಟ್ಟಿ ನೈಯಲ್ ಇವರುಗಳು ಉಪಸ್ಥಿತರಿದ್ದರು. ಹರ್ಷಿತ್ ಶೆಟ್ಟಿ ಅವರು ಸ್ವಾಗತಿಸಿ, ಪ್ರತಿಕ್ ಕುಮಾರ್ ರೈ
ಧನ್ಯವಾದ ವಿತ್ತರು
ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ಪ್ರಾರ್ಥಿಸಿ, ನವೀತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಬಂಟ ಬಂಧುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಗಮಕ ಸಮ್ಮೇಳನ ಡಾ. ಹೆಗ್ಗಡೆಯವರಿಂದ ಆಮಂತ್ರಣ ಬಿಡುಗಡೆ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya
error: Content is protected !!