25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ಉಜಿರೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ರಾಣಿ ಅಬ್ಬಕ್ಕ ರಥಯಾತ್ರೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಬೆಳ್ತಂಗಡಿ: ಗೃಹಜ್ಯೋತಿ ಯೋಜನೆಗೆ ಜೂ.18ರಿಂದ ನೋಂದಣಿ

Suddi Udaya
error: Content is protected !!