July 23, 2026
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya
error: Content is protected !!