23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

ಉಜಿರೆ: ಉಜಿರೆ ಗ್ರಾಮದ ಪೆರ್ಲ ರಸ್ತೆಯಲ್ಲಿರುವ ಪ್ರಹ್ಲಾದ ನಗರ ತಮ್ಮ ವಾಸದ ಮನೆಯಿಂದ ಪಿ.ಕೆ ಕೃಷ್ಣಪ್ಪ (62) ವರ್ಷ ಎಂಬವರು ಮಾ. 31 ರಂದು ಕಾಣೆಯಾದ್ದಾರೆ.
ಇವರು ತುಳು ಕನ್ನಡ ಇಂಗ್ಲಿಷ್ ಹಿಂದಿ ತೆಲುಗು ಭಾಷೆ ಮಾತಾನಾಡುವವರಾಗಿದ್ದು , ನಿವೃತ್ತ ಬ್ಯಾಂಕ್ ಉದ್ಯೋಗಿ ಯಾಗಿರುವರು. ನೇರಳೆ ಬಣ್ಣದ ಉದ್ದ ತೋಳಿನ ಟಿ ಶಟ್೯ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ .ಸಾಧರಣ ಮೈ‌ಕಟ್ಟು.ಬಿಳಿ ಮೈ ಬಣ್ಣ .ದುಂಡು ಮುಖ.ಕೂದಲು ಬಿಳಿ ಬಣ್ಣ.ವಾಗಿದ್ದು ಸುಮಾರು .5.5 ಅಡಿ ಎತ್ತರ ಇದ್ದು ಒಬ್ಬರೇ ಮಾತನಾಡಿಕೊಳ್ಳುವ ಹವ್ಯಾಸ ಹೊಂದಿರುತ್ತಾರೆ. ಇವರು ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರವರ ಮೊಬೈಲ್ 9480805370 ಸಂಖ್ಯೆ ಗೆ ತಿಳಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆಯಲ್ಲಿ ಕೋರಿದೆ.

Related posts

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಬೆಳ್ತಂಗಡಿ ಸಿವಿಎಲ್ ಇಂಜಿನಿಯರ್ಸ್ ಅಸೋಸಿಯೇಷನ್ 2025-27ನೇ ಸಾಲಿನ ಪದಪ್ರದಾನ ಸಮಾರಂಭ

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!