24.6 C
ಪುತ್ತೂರು, ಬೆಳ್ತಂಗಡಿ
May 18, 2025
ರಾಜಕೀಯ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶೇಷ ಪೂಜೆ

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರಿಂದ ಆಶೀರ್ವಾದ ಪಡೆದ‌ ರಕ್ಷಿತ್ ಶಿವರಾಂ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥೇಶ್ವರ , ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ. ಸತೀಶ್ ಕಾಶಿಪಟ್ಣ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಭೇಟಿ:
ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಯಾಗಿ ಆರ್ಶಿವಾದ‌ ಪಡೆದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು

Related posts

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಡಾ. ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಷಾ ವಿವಾದಾತ್ಮಕ ಹೇಳಿಕೆ ಹಾಗೂ ಸಚಿವೆ ವಿರುದ್ಧ ಸಿ.ಟಿ ರವಿ ಹೇಳಿಕೆ ವಿರೋಧಿಸಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya
error: Content is protected !!