July 23, 2026
ರಾಜಕೀಯ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶೇಷ ಪೂಜೆ

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿಯವರಿಂದ ಆಶೀರ್ವಾದ ಪಡೆದ‌ ರಕ್ಷಿತ್ ಶಿವರಾಂ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಶ್ರೀ ಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಗೋಕರ್ಣನಾಥೇಶ್ವರ , ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ. ಸತೀಶ್ ಕಾಶಿಪಟ್ಣ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು

ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಭೇಟಿ:
ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಯಾಗಿ ಆರ್ಶಿವಾದ‌ ಪಡೆದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು

Related posts

ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪುರಿಗೆ ಗೌರವಾರ್ಪಣೆ

Suddi Udaya

ನಾಲ್ಕೂರು : ಕಾಂಗ್ರೆಸ್ ಕಾರ್ಯಕರ್ತರು ಹಲವು ಮಂದಿ ಬಿಜೆಪಿ ಸೇರ್ಪಡೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಪುತ್ತೂರು ಬಿಜೆಪಿ ಅಭ್ಯರ್ಥಿ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಆರಿಕೋಡಿ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!