July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ:ಅತಿಶಯ ಕ್ಷೇತ್ರ ಶ್ರವಣಬೆಳಗೊಳ ಮಠಾಧೀಶರೂ, ಜೈನ ಸಮಾಜದ ಮಾರ್ಗದರ್ಶಕರೂ ಆದ ‘ಕರ್ಮಯೋಗಿ’ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರು ಮಾ.23ರಂದು ವಿಧಿವಶವಾದ್ದರಿಂದ.

ಈ ಪ್ರಯುಕ್ತ ಇಂದು ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಪೂಜ್ಯ ಶ್ರೀಗಳಿಗೆ ಗೌರವ ನಮನ ಸಲ್ಲಿಸಲಾಯಿತು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಜಿಯವರ ಪರಿಚಯದ ಜೊತೆ ತಮ್ಮ ಅನುಭವಗಳನ್ನು ವಲಯ ನಿರ್ದೇಶಕರಾದ ವೀರ್ ಬಿ ಸೋಮಶೇಖರ್ ಶೆಟ್ಟಿ ಮತ್ತು ಅನನ್ಯ ಜೈನ್ ಇವರು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಮಿಲನ್ ನ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರೆ ಅಧ್ಯಕ್ಷರು ಸರ್ವರನ್ನು ಸ್ವಾಗತಿಸಿದರು.

Related posts

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ತಂಡ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಮೂಲಭೂತ ಸೌಕರ್ಯ ವಂಚಿತ ಪುಳಿತ್ತಡಿ, ಎರ್ಮಲೆ ಪ್ರದೇಶ ಆದಿವಾಸಿ ಕುಟುಂಬಗಳಿಂದ ನೋಟಾ ಅಭಿಯಾನಕ್ಕೆ ನಿರ್ಧಾರ

Suddi Udaya

ಕುಂಟಾಲಪಲ್ಕೆ ಶ್ರೀ ಸರಸ್ವತಿ ಭಜನಾ ಮಂಡಳಿಯ ಬೆಳ್ಳಿ ಹಬ್ಬ ಸಂಭ್ರಮ-ಭಜನಾ ಕಮ್ಮಟೋತ್ಸವ

Suddi Udaya
error: Content is protected !!