23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಸಾಧಕರು

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

ಮುಂಡಾಜೆ:ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ಮಾಸಿಕ ಸಭೆಯು ಎ.2ರಂದು ಗಣೇಶ ಶೆಟ್ಟಿ, ಶಿವ ಕೃಪ, ಸೋಮಂತಡ್ಕ,ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಕ್ರೀಡಾ ಸಾಧಕರಾದ ಸಂತೋಷ್ ಮಾಡ ಹಾಗೂ ಕಲಾ ಸಾಧಕರಾದ , ಕಟೀಲು ಮೇಳದ ಕಲಾವಿದ ನವೀನ್ ಶೆಟ್ಟಿ, ನಾರಾಯಣ ಶೆಟ್ಟಿ ಮಂಜಶ್ರೀ ನಗರ ಮತ್ತು ಪ್ರಸಾದ್ ಶೆಟ್ಟಿ ಮಂಜುಶ್ರೀ ನಗರ ಇವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಪುರುಷೋತ್ತಮ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಸಂಚಾಲಕರಾದ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ಗೌರವಾಧ್ಯಕ್ಷ ರಾಮಣ್ಣ ಶೆಟ್ಟಿ ಅಗರಿ, ಕೋಶಾಧಿಕಾರಿ ಜಯಾನಂದ ಶೆಟ್ಟಿ ಮುಂಡ್ರುಪಾಡಿ , ಪುಷ್ಪರಾಜ ಶೆಟ್ಟಿ ಕಲ್ಲಹಿತ್ಲು, ಗಣೇಶ ಶೆಟ್ಟಿ ಸೋಮಂತಡ್ಕ, ಸುಮ ಶೆಟ್ಟಿ ನೈಯಲ್ ಇವರುಗಳು ಉಪಸ್ಥಿತರಿದ್ದರು. ಹರ್ಷಿತ್ ಶೆಟ್ಟಿ ಅವರು ಸ್ವಾಗತಿಸಿ, ಪ್ರತಿಕ್ ಕುಮಾರ್ ರೈ
ಧನ್ಯವಾದ ವಿತ್ತರು
ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಇವರು ಪ್ರಾರ್ಥಿಸಿ, ನವೀತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಬಂಟ ಬಂಧುಗಳು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಧರ್ಮಸ್ಥಳ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಹಾಗೂ ಸೆಲ್ಕೋ ಫೌಂಡೇಶನ್ ಬೆಂಗಳೂರು ಆಶ್ರಯದಲ್ಲಿ ಸಮೃದ್ಧಿ ಸಂತೃಪ್ತಿ ಸಬಲೀಕರಣ ಮಹಿಳಾ ಉದ್ಯಮಿಗಳ ಕಾರ್ಯಾಗಾರ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ: ಬೆಳ್ತಂಗಡಿಯ ಸುಬ್ರಹ್ಮಣ್ಯ ಶಾಸ್ತ್ರಿ ಸಹಿತ ಮೂವರನ್ನು ಬಂಧಿಸಿದ ಬೆಂಗಳೂರು ಸಿಸಿಬಿ ಪೊಲೀಸರು

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya
error: Content is protected !!