23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ.


ಸುಮಾರು 300 ರಷ್ಟು ಬಾಳೆ ಗಿಡಗಳನ್ನು ಪುಡಿಗೈದಿರುವ ಆನೆಗಳು ಇದೀಗ ಪರಿಸರದ ಜನಸಾಮಾನ್ಯರನ್ನು ಭೀತಿಗೊಡ್ಡಿವೆ.

ಅರಸಿನಮಕ್ಕಿ ಪರಿಸರದ ಹೊಸ್ತೋಟ, ಪಲಸ್ತಡ್ಕ, ಉಪ್ಪರಡ್ಕ, ಕೊಡಿಯಡ್ಕ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳು ಕೃಷಿ ಭೂಮಿಗೆ ನಿರಂತರ ಧಾಳಿಯಿಟ್ಟು ಬಡ ರೈತರ ಬೆಳೆ ಹಾನಿ ಮಾಡುತ್ತಿವೆ.

ಅರಣ್ಯ ಇಲಾಖೆ ಆನೆಗಳನ್ನು ದಟ್ಟ ಕಾಡಿಗೆ ಅಟ್ಟುವ ಕೆಲಸ ಕೂಡಲೇ ಮಾಡಬೇಕೆಂಬುದು ಗ್ರಾಮಸ್ಥರ ಆಗ್ರಹ.

Related posts

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya
error: Content is protected !!