25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪಿಡಬ್ಲ್ಯೂ ಪ್ರಥಮ ದರ್ಜೆ ಸಹಾಯಕ ಹರೀಶ್ ಶೆಟ್ಟಿ- ಶ್ರೀಮತಿ ಚಂಪಾ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಏಪ್ರಿಲ್ 1 ರಿಂದ ಮತ್ತೆ ಹೊಸ ಪಡಿತರ ಚೀಟಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!