September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ‘ವಾಣಿಜ್ಯ ವ್ಯವಹಾರಗಳ ಅಧ್ಯಯನದಲ್ಲಿ ಯಾಂತ್ರಿಕ ಬುದ್ಧಿಮತ್ತೆಯ ಪಾತ್ರ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya
error: Content is protected !!