March 7, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಾಳೆ(ಮೇ25): ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮನ

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!