March 7, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಮಕ್ಕಾದಲ್ಲಿ ನಿಧನ ಹೊಂದಿದ ಉಮ್ರಾ ಯಾರ್ತಾರ್ಥಿಯ ಅಂತ್ಯಸಂಸ್ಕಾರ‌ಕ್ಕೆ ನೇತೃತ್ವ ವಹಿಸಿದ ಕಿಲ್ಲೂರಿನ ಅಬ್ದುಲ್ ಅಝೀಝ್ ಝುಹುರಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಬೆಳಾಲು ಅಯ್ಯಪ್ಪ ಭಕ್ತ ವೃಂದ ಸಮಿತಿ ರಚನೆ: ಅಧ್ಯಕ್ಷರಾಗಿ ಶ್ರೀನಿವಾಸ್ ಗೌಡ, ಕಾರ್ಯದರ್ಶಿಯಾಗಿ ಶಶಿಧರ್ ಆಚಾರ್ಯ ಆಯ್ಕೆ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!