ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮಚ್ಚಿನ: ಅಂಗನವಾಡಿ ಶಾಲಾ ಮಕ್ಕಳಿಗೆ ಭಜನೆ ಪುಸ್ತಕ ವಿತರಣೆ

Suddi Udaya

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಡಿ:7ರಂದು ಬೆಳ್ತಂಗಡಿಯಲ್ಲಿ 12ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆಯ ಸಂದರ್ಭ ಸುರೇಶ ಪುತ್ತೂರಾಯರಿಗೆ ಸನ್ಮಾನ

Suddi Udaya
error: Content is protected !!