23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಲಾಯಿಲ ದೊಂಪದ ಬಲಿ ಉತ್ಸವ

ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.
ಶಾಸಕ ಹರೀಶ್ ಪೂಂಜ ಬೇಟಿ ನೀಡಿ ದೈವಗಳ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ., ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಅರವಿಂದ, ಪ್ರಸದ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಉಪಾಧ್ಯಕ್ಷ ಗೀರೀಶ್ ಡೊಂಗ್ರೇ. ಯೋಗೀಶ್ ಬಿಢೆ ಹಾಗೂ ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya
error: Content is protected !!