September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಲಾಯಿಲ ದೊಂಪದ ಬಲಿ ಉತ್ಸವ

ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.
ಶಾಸಕ ಹರೀಶ್ ಪೂಂಜ ಬೇಟಿ ನೀಡಿ ದೈವಗಳ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ., ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಅರವಿಂದ, ಪ್ರಸದ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಉಪಾಧ್ಯಕ್ಷ ಗೀರೀಶ್ ಡೊಂಗ್ರೇ. ಯೋಗೀಶ್ ಬಿಢೆ ಹಾಗೂ ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಫೆ.27-29: ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟ ನಾಲ್ವರ ವಿರುದ್ಧ ಪ್ರಕರಣ ದಾಖಲು; ಓರ್ವ ಅಂದರ್

Suddi Udaya
error: Content is protected !!