ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya
error: Content is protected !!