23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ.


ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ಚಿತ್ರೀಕರಣವನ್ನು ಸ್ಥಳೀಯರು ಮಾಡಿದ್ದಾರೆ.
ಬಳಂಜದ ಪೆರಾಜೆ ಬಳಿ ಭಾನುವಾರ ಸಂಜೆ4ಗಂಟೆಗೆ ಎರಡು ಕಾಡುಕೋಣಗಳು ಇಲ್ಲಿನ ರಮೇಶ್ ಪೂಜಾರಿ ಅವರ ಮನೆ ಪಕ್ಕದಿಂದಲೆ ಸಂಚಾರ ನಡೆಸಿವೆ.ಇಲ್ಲಿಂದ ಕಾಪಿನಡ್ಕ ಕಾಡಿನ ಮೂಲಕ ಮುಂದುವರಿದು ಸೋಮವಾರ ಮುಂಜಾನೆ ಶಿರ್ಲಾಲು ಬಳಿ ಕಂಡು ಬಂದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Related posts

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಮಡಂತ್ಯಾರು : ಕುಕ್ಕಳದಲ್ಲಿ ಅಪಾಯದಂಚಿನಲ್ಲಿರುವ ವಿದ್ಯುತ್ ಕಂಬ

Suddi Udaya

ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ‘ಲಕ್ಷ್ಯ ಡೇ ಕೇರ್ ಸೆಂಟರ್’ ಹಾಗೂ ‘ಲಕ್ಷ್ಯ ಕೌನ್ಸಲಿಂಗ್ ಸೆಂಟರ್’ಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಸಾಹಿತಿ ಯೋಗರಾಜ್ ಭಟ್ ಅವರಿಂದ ಶ್ಲಾಘನೆ

Suddi Udaya

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ರಾಜ್ಯವ್ಯಾಪಿ 2ನೇ ಹಂತದ ಮುಷ್ಕರ : ಬೆಳ್ತಂಗಡಿಯಲ್ಲೂ ಆಡಳಿತ ಸೌಧದ ಎದುರು ಧರಣಿ- ಕಂದಾಯ ಸೇವೆಯಲ್ಲಿ ವ್ಯತ್ಯಯ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya
error: Content is protected !!