37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ.


ಸುಮಾರು 300 ರಷ್ಟು ಬಾಳೆ ಗಿಡಗಳನ್ನು ಪುಡಿಗೈದಿರುವ ಆನೆಗಳು ಇದೀಗ ಪರಿಸರದ ಜನಸಾಮಾನ್ಯರನ್ನು ಭೀತಿಗೊಡ್ಡಿವೆ.

ಅರಸಿನಮಕ್ಕಿ ಪರಿಸರದ ಹೊಸ್ತೋಟ, ಪಲಸ್ತಡ್ಕ, ಉಪ್ಪರಡ್ಕ, ಕೊಡಿಯಡ್ಕ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳು ಕೃಷಿ ಭೂಮಿಗೆ ನಿರಂತರ ಧಾಳಿಯಿಟ್ಟು ಬಡ ರೈತರ ಬೆಳೆ ಹಾನಿ ಮಾಡುತ್ತಿವೆ.

ಅರಣ್ಯ ಇಲಾಖೆ ಆನೆಗಳನ್ನು ದಟ್ಟ ಕಾಡಿಗೆ ಅಟ್ಟುವ ಕೆಲಸ ಕೂಡಲೇ ಮಾಡಬೇಕೆಂಬುದು ಗ್ರಾಮಸ್ಥರ ಆಗ್ರಹ.

Related posts

ಪಡಂಗಡಿ ಮಹಿಳಾ ಗ್ರಾಮಸಭೆ: ಮಹಿಳಾ ಸ್ವಚ್ಛತಾಗಾರರಿಗೆ ಗೌರವ ಸನ್ಮಾನ ಮತ್ತು ಸಮವಸ್ತ್ರ ವಿತರಣೆ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರ ನೇಮಕ : ದಾಖಲೆಗಳನ್ನು ಹಾಜರು ಪಡಿಸುವಂತೆ ಹೈಕೋರ್ಟ್ ಸೂಚನೆ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya
error: Content is protected !!