25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ.


ಸುಮಾರು 300 ರಷ್ಟು ಬಾಳೆ ಗಿಡಗಳನ್ನು ಪುಡಿಗೈದಿರುವ ಆನೆಗಳು ಇದೀಗ ಪರಿಸರದ ಜನಸಾಮಾನ್ಯರನ್ನು ಭೀತಿಗೊಡ್ಡಿವೆ.

ಅರಸಿನಮಕ್ಕಿ ಪರಿಸರದ ಹೊಸ್ತೋಟ, ಪಲಸ್ತಡ್ಕ, ಉಪ್ಪರಡ್ಕ, ಕೊಡಿಯಡ್ಕ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳು ಕೃಷಿ ಭೂಮಿಗೆ ನಿರಂತರ ಧಾಳಿಯಿಟ್ಟು ಬಡ ರೈತರ ಬೆಳೆ ಹಾನಿ ಮಾಡುತ್ತಿವೆ.

ಅರಣ್ಯ ಇಲಾಖೆ ಆನೆಗಳನ್ನು ದಟ್ಟ ಕಾಡಿಗೆ ಅಟ್ಟುವ ಕೆಲಸ ಕೂಡಲೇ ಮಾಡಬೇಕೆಂಬುದು ಗ್ರಾಮಸ್ಥರ ಆಗ್ರಹ.

Related posts

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya
error: Content is protected !!