22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

ಅರಸಿನಮಕ್ಕಿ:ಬೆಳ್ತಂಗಡಿ ತಾ ಅರಸಿನಮಕ್ಕಿಯ ಲ್ಲಿ ಮತ್ತೆ ರೈತರ ಕೃಷಿ ಭೂಮಿಗೆ ಕಾಡಾನೆಗಳ ಧಾಳಿ ಮುಂದುವರೆದಿದ್ದು ಇಂದು ಮುಂಜಾನೆ ಕೊಡಿಯಡ್ಕ ಲಕ್ಷ್ಮೀ ಅಮ್ಮ ಇವರ ಅಡಿಕೆ ತೋಟದಲ್ಲಿ ಸಾಕಷ್ಟು ಕೃಷಿ ಹಾನಿಗೈದಿವೆ.


ಸುಮಾರು 300 ರಷ್ಟು ಬಾಳೆ ಗಿಡಗಳನ್ನು ಪುಡಿಗೈದಿರುವ ಆನೆಗಳು ಇದೀಗ ಪರಿಸರದ ಜನಸಾಮಾನ್ಯರನ್ನು ಭೀತಿಗೊಡ್ಡಿವೆ.

ಅರಸಿನಮಕ್ಕಿ ಪರಿಸರದ ಹೊಸ್ತೋಟ, ಪಲಸ್ತಡ್ಕ, ಉಪ್ಪರಡ್ಕ, ಕೊಡಿಯಡ್ಕ ಪರಿಸರದಲ್ಲಿ ಇತ್ತೀಚಿನ ವರ್ಷಗಳಲ್ಲಿ ಆನೆಗಳು ಕೃಷಿ ಭೂಮಿಗೆ ನಿರಂತರ ಧಾಳಿಯಿಟ್ಟು ಬಡ ರೈತರ ಬೆಳೆ ಹಾನಿ ಮಾಡುತ್ತಿವೆ.

ಅರಣ್ಯ ಇಲಾಖೆ ಆನೆಗಳನ್ನು ದಟ್ಟ ಕಾಡಿಗೆ ಅಟ್ಟುವ ಕೆಲಸ ಕೂಡಲೇ ಮಾಡಬೇಕೆಂಬುದು ಗ್ರಾಮಸ್ಥರ ಆಗ್ರಹ.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕಳೆಂಜ ನಂದಗೋಕುಲ ಗೋಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!