25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಹತ್ತಿರ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಸತ್ಯದೇವತೆ ಎಂಟರ್ ಪ್ರೈಸಸ್ ಇದರ ಶುಭಾರಂಭವು ಇತ್ತೀಚೆಗೆ ನಡೆಯಿತು.

ನೂತನ ಸಂಸ್ಥೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ದೀಪ ಪ್ರಜ್ವಲಿಸಿ ಸಂಸ್ಥೆಯು ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪಂಚಮಿ ಕಾಂಪ್ಲೆಕ್ಸ್ ಮಾಲಕ ಪ್ರಸನ್ನ ಮಯ್ಯ, ಮಾಲಕರ ಮಾತೃಶ್ರೀ ಪದ್ಮಾವತಿ, ಯುವ ಉದ್ಯಮಿ ಪ್ರಶಾಂತ್-ಪ್ರೀಯಾ, ರಾಜೇಶ್-ರೂಪಾ, ಸುನೀಲ್ ಕಾಪಿನಡ್ಕ, ಆನಂದ ಪೂಜಾರಿ ಕಾಪಿನಡ್ಕ, ರತ್ನಾಕರ ಪೂಜಾರಿ, ಚಿತ್ತರಂಜನ್, ಪ್ರವೀಣ್ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ಶುಭಕೋರಿದರು.

ನೂತನ ಸಂಸ್ಥೆಗೆ ಆಗಮಿಸಿದ ಅತಿಥಿಗಣ್ಯರನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಸುಶ್ಮಿತಾ ಮತ್ತು ಜಗದೀಶ್ ಪೂಜಾರಿ ದಂಪತಿ, ಮಗು ಶ್ರೀಜಾ ಆತ್ಮೀಯವಾಗಿ ಸ್ವಾಗತಿಸಿದರು.

ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಮೆಟೀರಿಯಲ್ಸ್

ನಮ್ಮ‌ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಗೆ ಸಂಬಂಧಪಟ್ಟ ಎಲ್ಲ ಉಪಕರಣಗಳು, ವಯರ್, ಸ್ವಿಚ್ ಬೋರ್ಡ್, ಎಲ್.ಇ.ಡಿ ಬಲ್ಬ್,ಪಿವಿಸಿ ಪೈಪ್, ಚೆಯರ್, ಐರನ್ ಬಾಕ್ಸ್, ಮಿಕ್ಸಿ, ಕೇಬಲ್, ಫ್ಯಾನ್, ಪೈಪ್, ನಳ್ಳಿ ಹಾಗೂ ಎಲ್ಲಾ ರೀತಿಯ ಸಾಮಾಗ್ರಿಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಜಗದೀಶ್ ಪೂಜಾರಿ ಪೆರಾಜೆ ತಿಳಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘ ಹಾಗೂ ಮಚ್ಚಿನ ಗ್ರಾ.ಪಂ. ನಿಂದ ಆಧಾರ್ ನೋಂದಣಿ ಮತ್ತು ಪರಿಷ್ಕರಣೆ

Suddi Udaya

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya
error: Content is protected !!