April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಹತ್ತಿರ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಸತ್ಯದೇವತೆ ಎಂಟರ್ ಪ್ರೈಸಸ್ ಇದರ ಶುಭಾರಂಭವು ಇತ್ತೀಚೆಗೆ ನಡೆಯಿತು.

ನೂತನ ಸಂಸ್ಥೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ದೀಪ ಪ್ರಜ್ವಲಿಸಿ ಸಂಸ್ಥೆಯು ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪಂಚಮಿ ಕಾಂಪ್ಲೆಕ್ಸ್ ಮಾಲಕ ಪ್ರಸನ್ನ ಮಯ್ಯ, ಮಾಲಕರ ಮಾತೃಶ್ರೀ ಪದ್ಮಾವತಿ, ಯುವ ಉದ್ಯಮಿ ಪ್ರಶಾಂತ್-ಪ್ರೀಯಾ, ರಾಜೇಶ್-ರೂಪಾ, ಸುನೀಲ್ ಕಾಪಿನಡ್ಕ, ಆನಂದ ಪೂಜಾರಿ ಕಾಪಿನಡ್ಕ, ರತ್ನಾಕರ ಪೂಜಾರಿ, ಚಿತ್ತರಂಜನ್, ಪ್ರವೀಣ್ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ಶುಭಕೋರಿದರು.

ನೂತನ ಸಂಸ್ಥೆಗೆ ಆಗಮಿಸಿದ ಅತಿಥಿಗಣ್ಯರನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಸುಶ್ಮಿತಾ ಮತ್ತು ಜಗದೀಶ್ ಪೂಜಾರಿ ದಂಪತಿ, ಮಗು ಶ್ರೀಜಾ ಆತ್ಮೀಯವಾಗಿ ಸ್ವಾಗತಿಸಿದರು.

ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಮೆಟೀರಿಯಲ್ಸ್

ನಮ್ಮ‌ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಗೆ ಸಂಬಂಧಪಟ್ಟ ಎಲ್ಲ ಉಪಕರಣಗಳು, ವಯರ್, ಸ್ವಿಚ್ ಬೋರ್ಡ್, ಎಲ್.ಇ.ಡಿ ಬಲ್ಬ್,ಪಿವಿಸಿ ಪೈಪ್, ಚೆಯರ್, ಐರನ್ ಬಾಕ್ಸ್, ಮಿಕ್ಸಿ, ಕೇಬಲ್, ಫ್ಯಾನ್, ಪೈಪ್, ನಳ್ಳಿ ಹಾಗೂ ಎಲ್ಲಾ ರೀತಿಯ ಸಾಮಾಗ್ರಿಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಜಗದೀಶ್ ಪೂಜಾರಿ ಪೆರಾಜೆ ತಿಳಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya
error: Content is protected !!