July 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಹತ್ತಿರ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಸತ್ಯದೇವತೆ ಎಂಟರ್ ಪ್ರೈಸಸ್ ಇದರ ಶುಭಾರಂಭವು ಇತ್ತೀಚೆಗೆ ನಡೆಯಿತು.

ನೂತನ ಸಂಸ್ಥೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ದೀಪ ಪ್ರಜ್ವಲಿಸಿ ಸಂಸ್ಥೆಯು ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪಂಚಮಿ ಕಾಂಪ್ಲೆಕ್ಸ್ ಮಾಲಕ ಪ್ರಸನ್ನ ಮಯ್ಯ, ಮಾಲಕರ ಮಾತೃಶ್ರೀ ಪದ್ಮಾವತಿ, ಯುವ ಉದ್ಯಮಿ ಪ್ರಶಾಂತ್-ಪ್ರೀಯಾ, ರಾಜೇಶ್-ರೂಪಾ, ಸುನೀಲ್ ಕಾಪಿನಡ್ಕ, ಆನಂದ ಪೂಜಾರಿ ಕಾಪಿನಡ್ಕ, ರತ್ನಾಕರ ಪೂಜಾರಿ, ಚಿತ್ತರಂಜನ್, ಪ್ರವೀಣ್ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ಶುಭಕೋರಿದರು.

ನೂತನ ಸಂಸ್ಥೆಗೆ ಆಗಮಿಸಿದ ಅತಿಥಿಗಣ್ಯರನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಸುಶ್ಮಿತಾ ಮತ್ತು ಜಗದೀಶ್ ಪೂಜಾರಿ ದಂಪತಿ, ಮಗು ಶ್ರೀಜಾ ಆತ್ಮೀಯವಾಗಿ ಸ್ವಾಗತಿಸಿದರು.

ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಮೆಟೀರಿಯಲ್ಸ್

ನಮ್ಮ‌ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಗೆ ಸಂಬಂಧಪಟ್ಟ ಎಲ್ಲ ಉಪಕರಣಗಳು, ವಯರ್, ಸ್ವಿಚ್ ಬೋರ್ಡ್, ಎಲ್.ಇ.ಡಿ ಬಲ್ಬ್,ಪಿವಿಸಿ ಪೈಪ್, ಚೆಯರ್, ಐರನ್ ಬಾಕ್ಸ್, ಮಿಕ್ಸಿ, ಕೇಬಲ್, ಫ್ಯಾನ್, ಪೈಪ್, ನಳ್ಳಿ ಹಾಗೂ ಎಲ್ಲಾ ರೀತಿಯ ಸಾಮಾಗ್ರಿಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಜಗದೀಶ್ ಪೂಜಾರಿ ಪೆರಾಜೆ ತಿಳಿಸಿದರು.

Related posts

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya
error: Content is protected !!