22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ಮುಂದುವರಿದ ಧಾರಾಕಾರ ಮಳೆಜು: 20ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಧರ್ಮಸ್ಥಳ: ‘ ದಾನ ಪುರುಷಾರ್ಥ ‘ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿಯಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜು ಕ್ಯಾಂಪಸ್ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya
error: Content is protected !!