24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜಕೀಯ

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.


ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್‌ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ. ವಸಂತ ಬಂಗೇರ, ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ಭಗೀರಥ ಜಿ., ಅಬ್ದುಲ್ ರಹಿಮಾನ್ ಪಡ್ಪು, ಉಷಾ ಶರತ್, ಮೋಹನ್ ಶೆಟ್ಟಿಗಾರ್, ಶೇಖರ್ ಕುಕ್ಕೇಡಿ, ಶಾಹುಲ್ ಹಮೀದ್, ಲೋಕೇಶ್ವರಿ ವಿನಯಚಂದ್ರ, ಅಭಿನಂದನ್ ಹರೀಶ್ ಕುಮಾರ್, ಪ್ರವೀಣ್ ಫೆರ್ನಾಂಡೀಸ್, ಜೆಸಿಂತಾ ಮೋನಿಸ್, ಮನೋಹರ್ ಇಳಂತಿಲ, ಪ್ರಶಾಂತ ವೇಗಸ್, ಆಶ್ರಫ್ ನೆರಿಯ, ರಾಮಚಂದ್ರ ಗೌಡ, ಚಂದು ಎಲ್., ಬಿ.ಕೆ. ವಸಂತ, ಸಲೀಂ ಜಿ.ಕೆರೆ., ನಮಿತಾ ಪೂಜಾರಿ, ಮೋಹನ್ ಗೌಡ ಕಲ್ಮಂಜ, ರೋಯಿ ಜೋಸೆಫ್, ಮಹಮ್ಮದ್ ರಫಿ, ಮೆಹಬೂಬ್, ಖಾಲಿದ್ ಉಜಿರೆ, ಹಾಜಿರಾ, ನೇಮಿರಾಜ್ ಕಿಲ್ಲೂರು, ಓಬ್ಬಯ್ಯ, ಶೋಭಾ ನಾರಾಯಣ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂದೀಪ್ ನಿರೂಪಿಸಿ, ವಂದಿಸಿದರು.

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಡಿ.2: ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya
error: Content is protected !!