38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಲಾಯಿಲ ದೊಂಪದ ಬಲಿ ಉತ್ಸವ

ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.
ಶಾಸಕ ಹರೀಶ್ ಪೂಂಜ ಬೇಟಿ ನೀಡಿ ದೈವಗಳ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ., ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಅರವಿಂದ, ಪ್ರಸದ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಉಪಾಧ್ಯಕ್ಷ ಗೀರೀಶ್ ಡೊಂಗ್ರೇ. ಯೋಗೀಶ್ ಬಿಢೆ ಹಾಗೂ ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
error: Content is protected !!