September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಲಾಯಿಲ ದೊಂಪದ ಬಲಿ ಉತ್ಸವ

ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.

ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.
ಶಾಸಕ ಹರೀಶ್ ಪೂಂಜ ಬೇಟಿ ನೀಡಿ ದೈವಗಳ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ., ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಅರವಿಂದ, ಪ್ರಸದ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಉಪಾಧ್ಯಕ್ಷ ಗೀರೀಶ್ ಡೊಂಗ್ರೇ. ಯೋಗೀಶ್ ಬಿಢೆ ಹಾಗೂ ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಆಸ್ಪತ್ರೆ ಮೇಲ್ದರ್ಜೆಗಾಗಿ ಧಾರ್ಮಿಕ ಆಯುಕ್ತರಿಗೆ ಮನವಿ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಶಿವಮೊಗ್ಗ ಜೈಲಿನಿಂದ ಚಿನ್ನಯ್ಯ ಬಿಡುಗಡೆ

Suddi Udaya
error: Content is protected !!